ಸುದ್ದಿಗಳು

ಚಿತ್ರದುರ್ಗ ಜಿಲ್ಲೆಯಲ್ಲಿ  ಬೆಳೆ ಹಾನಿ ಪರಿಹಾರಕ್ಕೆ ಆಕ್ಷೇಪಣೆ ಸಲ್ಲಿಸಬಹುದು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆ  ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.    ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಒಟ್ಟು 914.45  ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80  ತೋಟಗಾರಿಕೆ ಬೆಳೆ ಸೇರಿ ಒಟ್ಟು 1156 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ. ಯಾವುದೇ  ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ

ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…

40 minutes ago

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…

1 hour ago

ಗಜಲಕ್ಷ್ಮೀ ರಾಜಯೋಗ – ಕೆಲವು ರಾಶಿಯವರಿಗೆ ಅದೃಷ್ಟ- ಸಿಗುವುದು ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

11 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

11 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

12 hours ago