ಚಿತ್ರದುರ್ಗ | ತುಂಬಿದ ವಾಣಿ ವಿಲಾಸ ಜಲಾಶಯ | 30 ಸಾವಿರ ಎಕರೆಗೆ ನೀರಿನ ಸೌಲಭ್ಯ

January 25, 2025
7:18 AM
115 ವರ್ಷಗಳ ಇತಿಹಾಸ ಇರುವ  ಹಾಗೂ ರಾಜ್ಯದಲ್ಲಿ  ನಿರ್ಮಾಣವಾದ  ಮೊದಲ ಜಲಾಶಯ ವಾಣಿವಿಲಾಸ ಸಾಗರ ಆಗಿದ್ದು, ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಇದರಿಂದ 30 ಸಾವಿರ ಎಕರೆಗೆ  ನೀರಿನ ಸೌಲಭ್ಯ ದೊರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ  ಐತಿಹಾಸಿಕ ವಾಣಿ ವಿಲಾಸ  ಜಲಾಶಯ ತುಂಬಿರುವ  ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಬಾಗಿನ ಅರ್ಪಿಸಿ , ಗಂಗಾ ಪೂಜೆ  ನೆರವೇರಿಸಿದರು.

ಬಳಿಕ ಸಿದ್ದರಾಮಯ್ಯ, ನೀರಾವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು,  ಸಾವಿರದ 274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು  ಸಿದ್ಧಪಡಿಸಲಾಗುತ್ತಿದ್ದು,  ಯೋಜನೆ  ಜಾರಿಯಾದರೆ ಈ ಭಾಗದ  ಕಟ್ಟಕಡೆಯ  ಜಮೀನಿಗೂ ನೀರಿನ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು. 115 ವರ್ಷಗಳ ಇತಿಹಾಸ ಇರುವ  ಹಾಗೂ ರಾಜ್ಯದಲ್ಲಿ  ನಿರ್ಮಾಣವಾದ  ಮೊದಲ ಜಲಾಶಯ ವಾಣಿವಿಲಾಸ ಸಾಗರ ಆಗಿದ್ದು, ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಇದರಿಂದ 30 ಸಾವಿರ ಎಕರೆಗೆ  ನೀರಿನ ಸೌಲಭ್ಯ ದೊರೆಯುತ್ತಿದೆ ಎಂದು ಹೇಳಿದರು.

ಈ ವೇಳೆ   ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,  ಜಿಲ್ಲಾ ಉಸ್ತುವಾರಿ ಸಚಿವ  ಡಿ. ಸುಧಾಕರ್  ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಹಾಗೂ ಅಧಿಕಾರಿಘಲು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror