ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ನಿರಂತರ ರುದ್ರಪಠಣ ನಡೆಯುತ್ತಿದೆ.
ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದ್ದು ನೂರಾರು ರುದ್ರಾಧ್ಯಾಯಿಗಳು ರುದ್ರಪಠಣ ನಡೆಸುತ್ತಿದ್ದಾರೆ. ನಿರಂತರವಾಗಿ 50 ಕ್ಕೂ ಮಿಕ್ಕಿದ ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ರುದ್ರ ಪಠಣದಲ್ಲಿ ಭಾಗವಹಿಸುತ್ತಿದ್ದಾರೆ. ಮಾರ್ಚ್ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…