Advertisement
ಸುದ್ದಿಗಳು

ಚೊಕ್ಕಾಡಿಯಲ್ಲಿ ನಿರಂತರ ರುದ್ರ ಪಠಣ | ನೂರಾರು ರುದ್ರಾಧ್ಯಾಯಿಗಳಿಂದ ನಿರಂತರ ರುದ್ರಪಠಣ |

Share

ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ನಿರಂತರ ರುದ್ರಪಠಣ ನಡೆಯುತ್ತಿದೆ.

Advertisement
Advertisement

ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದ್ದು ನೂರಾರು ರುದ್ರಾಧ್ಯಾಯಿಗಳು ರುದ್ರಪಠಣ ನಡೆಸುತ್ತಿದ್ದಾರೆ. ನಿರಂತರವಾಗಿ 50 ಕ್ಕೂ ಮಿಕ್ಕಿದ ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ರುದ್ರ ಪಠಣದಲ್ಲಿ ಭಾಗವಹಿಸುತ್ತಿದ್ದಾರೆ. ಮಾರ್ಚ್‌ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

16 mins ago

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

14 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

16 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

21 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

24 hours ago