ಚೊಕ್ಕಾಡಿ | ರಾಮಸ್ಮರಣ-ರುದ್ರಪಠನ ಸಮಾಪನ | 5485 ಸಂಖ್ಯೆಯ ರುದ್ರ ಪಾರಾಯಣ |

March 17, 2022
9:33 AM

ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ  ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಸಮಾರೋಪಗೊಂಡಿತು. 5485 ಸಂಖ್ಯೆಯ  ರುದ್ರಪಠನ ನಡೆಯಿತು.  

Advertisement
Advertisement

ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಲೋಕಕಲ್ಯಾಣಾರ್ಥವಾಗಿ ನಡೆದ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ”  ಸಮಾಪನಗೊಂಡಿತು. ಸುಳ್ಯ, ಮಡಿಕೇರಿ, ಪುತ್ತೂರು, ಕಾಸರಗೋಡು ಸೇರಿದಂತೆ ವಿವಿದೆಡೆಯಿಂದ ರುದ್ರಾಧ್ಯಾಯಿಗಳು ಆಗಮಿಸಿದ್ದರು. ನಿರಂತರವಾಗಿ ರುದ್ರಪಠಣ ನಡೆದಿತ್ತು. ಸುಮಾರು 5485 ರುದ್ರಪಾರಾಯಣ ನಡೆಯಿತು.

Advertisement

ಕೃತಜ್ಞತೆ
ರುದ್ರಪಾರಾಯಣಕ್ಕೆ ಆಗಮಿಸಿದ ಎಲ್ಲಾ ರುದ್ರಾಧ್ಯಾಯಿಗಳಿಗೆ , ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಶ್ರೀರಾಮ ಸೇವಾ ಸಮಿತಿಯು ಕೃತಜ್ಞತೆ ಸಲ್ಲಿಸುತ್ತದೆ ಎಂದು ಸೇವಾ ಸಮಿತಿ ಅಧ್ಯಕ್ಷ ಮಹೇಶ್‌ ಭಟ್‌ ಚೂಂತಾರು ತಿಳಿಸಿದ್ದಾರೆ.

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror