ಚೊಕ್ಕಾಡಿ | ರಾಮಸ್ಮರಣ-ರುದ್ರಪಠನ ಸಮಾಪನ | 5485 ಸಂಖ್ಯೆಯ ರುದ್ರ ಪಾರಾಯಣ |

March 17, 2022
9:33 AM

ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ  ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಸಮಾರೋಪಗೊಂಡಿತು. 5485 ಸಂಖ್ಯೆಯ  ರುದ್ರಪಠನ ನಡೆಯಿತು.  

ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಲೋಕಕಲ್ಯಾಣಾರ್ಥವಾಗಿ ನಡೆದ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ”  ಸಮಾಪನಗೊಂಡಿತು. ಸುಳ್ಯ, ಮಡಿಕೇರಿ, ಪುತ್ತೂರು, ಕಾಸರಗೋಡು ಸೇರಿದಂತೆ ವಿವಿದೆಡೆಯಿಂದ ರುದ್ರಾಧ್ಯಾಯಿಗಳು ಆಗಮಿಸಿದ್ದರು. ನಿರಂತರವಾಗಿ ರುದ್ರಪಠಣ ನಡೆದಿತ್ತು. ಸುಮಾರು 5485 ರುದ್ರಪಾರಾಯಣ ನಡೆಯಿತು.

ಕೃತಜ್ಞತೆ
ರುದ್ರಪಾರಾಯಣಕ್ಕೆ ಆಗಮಿಸಿದ ಎಲ್ಲಾ ರುದ್ರಾಧ್ಯಾಯಿಗಳಿಗೆ , ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಶ್ರೀರಾಮ ಸೇವಾ ಸಮಿತಿಯು ಕೃತಜ್ಞತೆ ಸಲ್ಲಿಸುತ್ತದೆ ಎಂದು ಸೇವಾ ಸಮಿತಿ ಅಧ್ಯಕ್ಷ ಮಹೇಶ್‌ ಭಟ್‌ ಚೂಂತಾರು ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror