ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಸಮಾರೋಪಗೊಂಡಿತು. 5485 ಸಂಖ್ಯೆಯ ರುದ್ರಪಠನ ನಡೆಯಿತು.
ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಲೋಕಕಲ್ಯಾಣಾರ್ಥವಾಗಿ ನಡೆದ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಸಮಾಪನಗೊಂಡಿತು. ಸುಳ್ಯ, ಮಡಿಕೇರಿ, ಪುತ್ತೂರು, ಕಾಸರಗೋಡು ಸೇರಿದಂತೆ ವಿವಿದೆಡೆಯಿಂದ ರುದ್ರಾಧ್ಯಾಯಿಗಳು ಆಗಮಿಸಿದ್ದರು. ನಿರಂತರವಾಗಿ ರುದ್ರಪಠಣ ನಡೆದಿತ್ತು. ಸುಮಾರು 5485 ರುದ್ರಪಾರಾಯಣ ನಡೆಯಿತು.
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…