ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದೆ.
ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆಯಾದ ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ನಿರಂತರ ರುದ್ರಪಠಣ ಆರಂಭಗೊಂಡಿತು. 24 ಗಂಟೆಗಳ ಕಾಲ ನಿರಂತರವಾಗಿ ರುದ್ರ ಪಠಣ ನಡೆಯಲಿದೆ. ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ರುದ್ರ ಪಠಣ ಭಾಗವಹಿಸುತ್ತಿದ್ದಾರೆ. ಮಾರ್ಚ್ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.
#ಚೊಕ್ಕಾಡಿ ಶ್ರೀರಾಮ ದೇವಾಲಯದಲ್ಲಿ #ರಾಮಸ್ಮರಣ #ರುದ್ರಪಠನ @ShankaraPeetha pic.twitter.com/c3zyRB9vNB
— theruralmirror (@ruralmirror) March 16, 2022
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel