ಚೊಕ್ಕಾಡಿ ಶ್ರೀರಾಮ ದೇವಾಲಯ | “ರಾಮಸ್ಮರಣ-ರುದ್ರಪಠಣ” ಆರಂಭ |

March 16, 2022
9:11 AM

ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದೆ.   

ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆಯಾದ  ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ  ನಿರಂತರ ರುದ್ರಪಠಣ ಆರಂಭಗೊಂಡಿತು. 24 ಗಂಟೆಗಳ ಕಾಲ ನಿರಂತರವಾಗಿ ರುದ್ರ ಪಠಣ ನಡೆಯಲಿದೆ. ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು  ರುದ್ರ ಪಠಣ ಭಾಗವಹಿಸುತ್ತಿದ್ದಾರೆ.  ಮಾರ್ಚ್‌ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror