ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದೆ.
ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆಯಾದ ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ನಿರಂತರ ರುದ್ರಪಠಣ ಆರಂಭಗೊಂಡಿತು. 24 ಗಂಟೆಗಳ ಕಾಲ ನಿರಂತರವಾಗಿ ರುದ್ರ ಪಠಣ ನಡೆಯಲಿದೆ. ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ರುದ್ರ ಪಠಣ ಭಾಗವಹಿಸುತ್ತಿದ್ದಾರೆ. ಮಾರ್ಚ್ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…