ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ “ರಾಮಸ್ಮರಣ-ರುದ್ರಪಠನ” ಆರಂಭಗೊಂಡಿದೆ.
ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆಯಾದ ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ನಿರಂತರ ರುದ್ರಪಠಣ ಆರಂಭಗೊಂಡಿತು. 24 ಗಂಟೆಗಳ ಕಾಲ ನಿರಂತರವಾಗಿ ರುದ್ರ ಪಠಣ ನಡೆಯಲಿದೆ. ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ರುದ್ರ ಪಠಣ ಭಾಗವಹಿಸುತ್ತಿದ್ದಾರೆ. ಮಾರ್ಚ್ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…