ಭಾರತವನ್ನು ಹಾಳುಗೆಡಹುವುದಕ್ಕೆ ಪಾಕಿಸ್ಥಾನದಿಂದ ನಿರಂತರ ಪ್ರಯತ್ನ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿನ ಯುವಸಮೂಹವನ್ನು ಗುರಿಯಾಗಿರಿಸಿಕೊಂಡು ಗಾಂಜಾ, ಹೆರಾಯಿನ್ಗಳು ಭಾರತದ ಗಡಿಯಿಂದ ಒಳನುಸುಳುತ್ತಿವೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳುವ ಮತ್ತು ದೇಶವನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲೂ ಇದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ನೆಲ್ಲಿಕಟ್ಟೆ ಅಂಬಿಕಾ ಪದವಿಪಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ. ಉಪಸ್ಥಿತರಿದ್ದರು.
ಸತ್ಯಸಾಯಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಗುಣಶೇಖರ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…