ಕಲೆ-ಸಂಸ್ಕೃತಿ

ಕರ್ನಾಟಕದ ಚೋಳರ ರಾಜ್ಯವನ್ನು ಸಂರಕ್ಷಿಸಲು ಸ್ಥಳೀಯರ ಹಾಗೂ ಇತಿಹಾಸಕಾರರ ಒತ್ತಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಸಿದ್ಧ ಪಾರಂಪರಿಕ ಕೇಂದ್ರ ತಲಕಾಡು ಬಳಿಯ ಐತಿಹಾಸಿಕ ದೇವಾಲಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ. ಚೋಳರ ಕಾಲಕ್ಕೆ ಸೇರಿದ ದೇವಾಲಯಗಳು ಡಿಸೆಂಬರ್‌ನಲ್ಲಿ ನಿರ್ಲಕ್ಷಿಸಲ್ಟಟ್ಟು ಶಿಥಿಲಗೊಂಡಿರುವುದು ಕಂಡುಬಂದಿದ್ದು, ಅವುಗಳನ್ನು ಸಂಪೂರ್ಣ ನಾಶವಾಗದಂತೆ ರಕ್ಷಿಸಬೇಕು ಎಂದು ಆರೋಪಿಸಿ ಪ್ರವಾಸಿಗರು, ಸ್ಥಳೀಯರು ಮತ್ತು ಇತಿಹಾಸ ಆಸಕ್ತರು ರಾಜ್ಯ ಸರ್ಕಾರ ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪುರಾತತ್ವ ಇಲಾಖೆಗಳ ಗಮನಕ್ಕೆ ತಂದಿದ್ದಾರೆ.

Advertisement
Advertisement

ತಲಕಾಡಿನಿಂದ ಸುಮಾರು 10ಕಿ.ಮೀ ಮತ್ತು ಮೈಸೂರಿನಿಂದ 60 ಕಿ.ಮೀ ದೂರದಲ್ಲಿರುವ ತಡಿಮಲಂಗಿ ಮತ್ತು ಕಲಿಯೂರು ಗ್ರಾಮಗಳಲ್ಲಿ ಚೋಳರ ಕಾಲದಲ್ಲಿ ನಿರ್ಮಿಸಲಾದ ದೇವಾಲಯಗಳು ಈಗ ಧೂಳಿಪಟವಾಗುತ್ತಿದೆ. ಈ ದೇವಾಲಯಗಳ ಬಗ್ಗೆ ಹಳ್ಳಿಗರಿಗೂ ಈ ರಚನೆಗಳ ಬಗ್ಗೆ ಕಡಿಮೆ ಮಾಹಿತಿ ತಿಳಿದಿದೆ. ಇನ್ನು ಕಲಿಯೂರು ಗ್ರಾಮದಲ್ಲಿ ವೀರಗಲ್ಲು ಪಾಳು ಬಿದ್ದಿದೆ, ಪುರಾತತ್ವ ಪ್ರಮುಖ್ಯತೆಯನ್ನು ಅರಿತು ಬೆಂಗಳೂರು ವಸ್ತು ಸಂಗ್ರಹಾಲಯಕ್ಕೆ ಸ್ಥಳಾಂತರಿಸಬೇಕು ಎಂದು ಮೈಸೂರಿನ ಇತಿಹಾಸ ಪ್ರೇಮಿ ಗೋಪಾಲ್ ಬಾಲಕೃಷ್ಣನ್ ಹೇಳಿದ್ದಾರೆ.

ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವ ಯಾವುದೇ ಆಸ್ತಿಯನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತದೆ ಮತ್ತು ಸಂರಕ್ಷರಣೆಗಾಗಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪಟ್ಟಿಮಾಡಲಾಗುತ್ತದೆ. ಈ ಸಂದರ್ಭದಲ್ಲಿಯೂ ಇದನ್ನು ಮಾಡಬಹುದು, ಕೇಂದ್ರದಿಂದ ಹಣದ ಲಭ್ಯತೆಗೆ ಒಳಪಟ್ಟಿರುತ್ತದೆ ಎಂದು ಐಎಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

12 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

13 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

13 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

14 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

14 hours ago