Advertisement
ಕಲೆ-ಸಂಸ್ಕೃತಿ

ಕರ್ನಾಟಕದ ಚೋಳರ ರಾಜ್ಯವನ್ನು ಸಂರಕ್ಷಿಸಲು ಸ್ಥಳೀಯರ ಹಾಗೂ ಇತಿಹಾಸಕಾರರ ಒತ್ತಾಯ

Share

ಪ್ರಸಿದ್ಧ ಪಾರಂಪರಿಕ ಕೇಂದ್ರ ತಲಕಾಡು ಬಳಿಯ ಐತಿಹಾಸಿಕ ದೇವಾಲಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ. ಚೋಳರ ಕಾಲಕ್ಕೆ ಸೇರಿದ ದೇವಾಲಯಗಳು ಡಿಸೆಂಬರ್‌ನಲ್ಲಿ ನಿರ್ಲಕ್ಷಿಸಲ್ಟಟ್ಟು ಶಿಥಿಲಗೊಂಡಿರುವುದು ಕಂಡುಬಂದಿದ್ದು, ಅವುಗಳನ್ನು ಸಂಪೂರ್ಣ ನಾಶವಾಗದಂತೆ ರಕ್ಷಿಸಬೇಕು ಎಂದು ಆರೋಪಿಸಿ ಪ್ರವಾಸಿಗರು, ಸ್ಥಳೀಯರು ಮತ್ತು ಇತಿಹಾಸ ಆಸಕ್ತರು ರಾಜ್ಯ ಸರ್ಕಾರ ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪುರಾತತ್ವ ಇಲಾಖೆಗಳ ಗಮನಕ್ಕೆ ತಂದಿದ್ದಾರೆ.

Advertisement
Advertisement
Advertisement
Advertisement

ತಲಕಾಡಿನಿಂದ ಸುಮಾರು 10ಕಿ.ಮೀ ಮತ್ತು ಮೈಸೂರಿನಿಂದ 60 ಕಿ.ಮೀ ದೂರದಲ್ಲಿರುವ ತಡಿಮಲಂಗಿ ಮತ್ತು ಕಲಿಯೂರು ಗ್ರಾಮಗಳಲ್ಲಿ ಚೋಳರ ಕಾಲದಲ್ಲಿ ನಿರ್ಮಿಸಲಾದ ದೇವಾಲಯಗಳು ಈಗ ಧೂಳಿಪಟವಾಗುತ್ತಿದೆ. ಈ ದೇವಾಲಯಗಳ ಬಗ್ಗೆ ಹಳ್ಳಿಗರಿಗೂ ಈ ರಚನೆಗಳ ಬಗ್ಗೆ ಕಡಿಮೆ ಮಾಹಿತಿ ತಿಳಿದಿದೆ. ಇನ್ನು ಕಲಿಯೂರು ಗ್ರಾಮದಲ್ಲಿ ವೀರಗಲ್ಲು ಪಾಳು ಬಿದ್ದಿದೆ, ಪುರಾತತ್ವ ಪ್ರಮುಖ್ಯತೆಯನ್ನು ಅರಿತು ಬೆಂಗಳೂರು ವಸ್ತು ಸಂಗ್ರಹಾಲಯಕ್ಕೆ ಸ್ಥಳಾಂತರಿಸಬೇಕು ಎಂದು ಮೈಸೂರಿನ ಇತಿಹಾಸ ಪ್ರೇಮಿ ಗೋಪಾಲ್ ಬಾಲಕೃಷ್ಣನ್ ಹೇಳಿದ್ದಾರೆ.

Advertisement

ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವ ಯಾವುದೇ ಆಸ್ತಿಯನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತದೆ ಮತ್ತು ಸಂರಕ್ಷರಣೆಗಾಗಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪಟ್ಟಿಮಾಡಲಾಗುತ್ತದೆ. ಈ ಸಂದರ್ಭದಲ್ಲಿಯೂ ಇದನ್ನು ಮಾಡಬಹುದು, ಕೇಂದ್ರದಿಂದ ಹಣದ ಲಭ್ಯತೆಗೆ ಒಳಪಟ್ಟಿರುತ್ತದೆ ಎಂದು ಐಎಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

20 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago