ಅನುಕ್ರಮ

ಚಿಲಿಪಿಲಿ | ಈ ಜಾಗದ ಒಡೆಯ ಯಾರೆಂದು ಬಲ್ಲಿರೇನು? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತನ್ನ ಸ್ವರದಿಂದ ಸುತ್ತಮುತ್ತಲು ಪರಿಚಿತವಾಗಿರುವ ಹಕ್ಕಿ ಈ ಗೊರವಂಕ, ಮೈನಾ(Common Myna, Indian Myna) ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಳ್ಳುವುದು. ಈ ಹಕ್ಕಿಯ ಮೂಲ ಏಶಿಯಾ. ಸಾಮಾನ್ಯವಾಗಿ ಭಾರತ, ಇರಾನ್, ಕಜಖಸ್ತಾನದಿಂದ ಮಲೇಶಿಯ ಹಾಗೂ ಚೀನಾದಲ್ಲಿ ಕಂಡುಬರುವುದಾದರೂ ಪ್ರಪಂಚದ ಇನ್ನಿತರ ಪ್ರದೇಶಗಳಲ್ಲೂ ಇದರ ವಾಸ್ತವ್ಯ ವಿಸ್ತರಿಸಿದೆ.

Advertisement
Advertisement

ಕಪ್ಪಗಿನ ಮಿರುಗುವ. ಮೈ ಬಣ್ಣ, ಚೆಂದದ, ಗಟ್ಟಿಯಾದ ಕೇಸರಿ ಕೊಕ್ಕು, ಕಣ್ಣಿನ ಸುತ್ತ ಕೇಸರಿಯ ವೃತ್ತ, ಕಣ್ಣಿನ ಕೆಳಭಾಗದಲ್ಲಿ ಹಾಗೂ ಹಿಂಬದಿ ಅರಶಿನ ಬಣ್ಣದ ಚಿತ್ತಾರ ಕಾಲುಗುರಿನ ಬಣ್ಣವೂ ಕೇಸರಿ ‌ರೆಕ್ಕೆಯ ಕೆಳಭಾಗದಲ್ಲಿ ಸಣ್ಣಕಿರುವ ಬಿಳಿಯ ಬಣ್ಣದ ಮಚ್ಚೆಯಂತ ಪುಟ್ಟ ಪುಕ್ಕಗಳು ಇದು ಗೊರವಾಂಕ ಹಕ್ಕಿ. ಈ ಹಕ್ಕಿಯು ಸುಮಾರು 29 ಸೆ.ಮೀ ನಷ್ಟು ಉದ್ದವಾಗಿರುತ್ತವೆ.  ಸಂಸ್ಕೃತ ದಲ್ಲಿ ಶಾರಿಕಾ, ಸಾರಿಕಾ ಗೋರಾಟಿಕಾ,ತೆಲುಗಿನಲ್ಲಿ ಗೊರಿಂಕಾ ಎಂದೂ, ಹಲಸಿನ ಹಕ್ಕಿ, ಉಣ್ಣೆ ಗೊರವಾ, ಕಾಮಳ್ಳಿ ಹಕ್ಕಿ, ಪೀತ ನೇತ್ರ ಮೊದಲಾದ ಹೆಸರುಗಳಿಂದ ಗುರುತಿಸಿ ಕೊಂಡಿದೆ.ಜನವಸತಿ ಪ್ರದೇಶದಲ್ಲೇ ಹೆಚ್ಚಾಗಿ ಇರ ಬಯಸುವ ಹಕ್ಕಿ ಇದಾಗಿದೆ. ಭಯಂಕರ ಸ್ವರದ ಹಕ್ಕಿ ಇದು. ಎಲ್ಲಿದೆಯೋ ಅಲ್ಲಿ ದೊಡ್ಡ ಸ್ವರದಲ್ಲಿ ಕಿರುಚುವ ಈ ಹಕ್ಕಿ ತನ್ನಿರವನ್ನು ಎಲ್ಲರ ಅರಿವಿಗೆ ಬರುವಂತೆ ಮಾಡುತ್ತದೆ.

ಹುಳು ಹುಪ್ಪಟೆ ಮುಖ್ಯ ಆಹಾರ. ಹುಳಗಳು ಸಿಕ್ಕಿಲ್ಲವೆಂದರೆ ಧಾನ್ಯಗಳನ್ನೇ ಹುಡುಕಿ ತಿನ್ನುತ್ತವೆ. ಈ ಹಕ್ಜಿ ಪೂರ್ತಿ ಶಾಕಾಹಾರಿಯೂ ಅಲ್ಲ, ಮಾಂಸಾಹಾರಿಯೂ ಅಲ್ಲ, ಮಿಶ್ರಾಹಾರಿ. ಹಾಗಾಗಿ ಹೊಸ ಪ್ರದೇಶಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತವೆ. ಆಹಾರ ಸಮಸ್ಯೆ ಕಾಡದು. ನೆಲದಲ್ಲಿ ಬಿದ್ದಿರುವ ಕಸಕಡ್ಡಿಗಳು, ನಾರು ಮತ್ತಿತರ ವಸ್ತುಗಳನ್ನು ಉಪಯೋಗಿಸಿ ಗೂಡು ಕಟ್ಟುತ್ತವೆ. ಬೇಸಿಗೆಯಲ್ಲಿ ಮೊಟ್ಟೆ ಇಡುತ್ತವೆ. ಶತ್ರುಗಳಿಂದ ಮೊಟ್ಟೆಯನ್ನು ಕಾಪಾಡಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತವೆ.

Advertisement

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

2 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

3 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

8 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

11 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…

11 hours ago