Advertisement
ಅನುಕ್ರಮ

ಚಿಲಿಪಿಲಿ | ಈ ಜಾಗದ ಒಡೆಯ ಯಾರೆಂದು ಬಲ್ಲಿರೇನು? |

Share

ತನ್ನ ಸ್ವರದಿಂದ ಸುತ್ತಮುತ್ತಲು ಪರಿಚಿತವಾಗಿರುವ ಹಕ್ಕಿ ಈ ಗೊರವಂಕ, ಮೈನಾ(Common Myna, Indian Myna) ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಳ್ಳುವುದು. ಈ ಹಕ್ಕಿಯ ಮೂಲ ಏಶಿಯಾ. ಸಾಮಾನ್ಯವಾಗಿ ಭಾರತ, ಇರಾನ್, ಕಜಖಸ್ತಾನದಿಂದ ಮಲೇಶಿಯ ಹಾಗೂ ಚೀನಾದಲ್ಲಿ ಕಂಡುಬರುವುದಾದರೂ ಪ್ರಪಂಚದ ಇನ್ನಿತರ ಪ್ರದೇಶಗಳಲ್ಲೂ ಇದರ ವಾಸ್ತವ್ಯ ವಿಸ್ತರಿಸಿದೆ.

ಕಪ್ಪಗಿನ ಮಿರುಗುವ. ಮೈ ಬಣ್ಣ, ಚೆಂದದ, ಗಟ್ಟಿಯಾದ ಕೇಸರಿ ಕೊಕ್ಕು, ಕಣ್ಣಿನ ಸುತ್ತ ಕೇಸರಿಯ ವೃತ್ತ, ಕಣ್ಣಿನ ಕೆಳಭಾಗದಲ್ಲಿ ಹಾಗೂ ಹಿಂಬದಿ ಅರಶಿನ ಬಣ್ಣದ ಚಿತ್ತಾರ ಕಾಲುಗುರಿನ ಬಣ್ಣವೂ ಕೇಸರಿ ‌ರೆಕ್ಕೆಯ ಕೆಳಭಾಗದಲ್ಲಿ ಸಣ್ಣಕಿರುವ ಬಿಳಿಯ ಬಣ್ಣದ ಮಚ್ಚೆಯಂತ ಪುಟ್ಟ ಪುಕ್ಕಗಳು ಇದು ಗೊರವಾಂಕ ಹಕ್ಕಿ. ಈ ಹಕ್ಕಿಯು ಸುಮಾರು 29 ಸೆ.ಮೀ ನಷ್ಟು ಉದ್ದವಾಗಿರುತ್ತವೆ.  ಸಂಸ್ಕೃತ ದಲ್ಲಿ ಶಾರಿಕಾ, ಸಾರಿಕಾ ಗೋರಾಟಿಕಾ,ತೆಲುಗಿನಲ್ಲಿ ಗೊರಿಂಕಾ ಎಂದೂ, ಹಲಸಿನ ಹಕ್ಕಿ, ಉಣ್ಣೆ ಗೊರವಾ, ಕಾಮಳ್ಳಿ ಹಕ್ಕಿ, ಪೀತ ನೇತ್ರ ಮೊದಲಾದ ಹೆಸರುಗಳಿಂದ ಗುರುತಿಸಿ ಕೊಂಡಿದೆ.ಜನವಸತಿ ಪ್ರದೇಶದಲ್ಲೇ ಹೆಚ್ಚಾಗಿ ಇರ ಬಯಸುವ ಹಕ್ಕಿ ಇದಾಗಿದೆ. ಭಯಂಕರ ಸ್ವರದ ಹಕ್ಕಿ ಇದು. ಎಲ್ಲಿದೆಯೋ ಅಲ್ಲಿ ದೊಡ್ಡ ಸ್ವರದಲ್ಲಿ ಕಿರುಚುವ ಈ ಹಕ್ಕಿ ತನ್ನಿರವನ್ನು ಎಲ್ಲರ ಅರಿವಿಗೆ ಬರುವಂತೆ ಮಾಡುತ್ತದೆ.

ಹುಳು ಹುಪ್ಪಟೆ ಮುಖ್ಯ ಆಹಾರ. ಹುಳಗಳು ಸಿಕ್ಕಿಲ್ಲವೆಂದರೆ ಧಾನ್ಯಗಳನ್ನೇ ಹುಡುಕಿ ತಿನ್ನುತ್ತವೆ. ಈ ಹಕ್ಜಿ ಪೂರ್ತಿ ಶಾಕಾಹಾರಿಯೂ ಅಲ್ಲ, ಮಾಂಸಾಹಾರಿಯೂ ಅಲ್ಲ, ಮಿಶ್ರಾಹಾರಿ. ಹಾಗಾಗಿ ಹೊಸ ಪ್ರದೇಶಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತವೆ. ಆಹಾರ ಸಮಸ್ಯೆ ಕಾಡದು. ನೆಲದಲ್ಲಿ ಬಿದ್ದಿರುವ ಕಸಕಡ್ಡಿಗಳು, ನಾರು ಮತ್ತಿತರ ವಸ್ತುಗಳನ್ನು ಉಪಯೋಗಿಸಿ ಗೂಡು ಕಟ್ಟುತ್ತವೆ. ಬೇಸಿಗೆಯಲ್ಲಿ ಮೊಟ್ಟೆ ಇಡುತ್ತವೆ. ಶತ್ರುಗಳಿಂದ ಮೊಟ್ಟೆಯನ್ನು ಕಾಪಾಡಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

24 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago