ಮಂಗಳೂರು | ಭರ್ಜರಿ ಯಶಸ್ಸು ಕಾಣುತ್ತಿರುವ “ಕಾಂತಾರ” | ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ವೀಕ್ಷಣೆ ಮಾಡಿದ ಮಹಿಳೆ ಮೇಲೆ ದೈವ ಅವಾಹನೆ…! |

October 2, 2022
11:25 AM
Advertisement

ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್​ ಫುಲ್ ಬೋರ್ಡ್​ ಬಿದ್ದಿದೆ. ಈ ನಡುವೆಯೇ  ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement

ಈ ಸಿನಿಮಾದ  ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು  ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.

Advertisement

ಈ ಸೂಪರ್‌ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror