ಸುದ್ದಿಗಳು

ಮಂಗಳೂರು | ಭರ್ಜರಿ ಯಶಸ್ಸು ಕಾಣುತ್ತಿರುವ “ಕಾಂತಾರ” | ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ವೀಕ್ಷಣೆ ಮಾಡಿದ ಮಹಿಳೆ ಮೇಲೆ ದೈವ ಅವಾಹನೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್​ ಫುಲ್ ಬೋರ್ಡ್​ ಬಿದ್ದಿದೆ. ಈ ನಡುವೆಯೇ  ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.

Advertisement

ಈ ಸಿನಿಮಾದ  ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು  ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.

ಈ ಸೂಪರ್‌ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ

ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ  ಹೊಳೆಮತ್ತಿ ನೇಚರ್…

47 minutes ago

ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…

3 hours ago

ಬದುಕು ಪುರಾಣ | ಹೊಸೆದ ಬಿರುದುಗಳು ನಾಚುತ್ತಿವೆ!

ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…

8 hours ago

ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ  ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…

8 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಬರೀ ಯಶಸ್ಸು….. ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…

17 hours ago