Advertisement
ಸುದ್ದಿಗಳು

ಮಂಗಳೂರು | ಭರ್ಜರಿ ಯಶಸ್ಸು ಕಾಣುತ್ತಿರುವ “ಕಾಂತಾರ” | ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ವೀಕ್ಷಣೆ ಮಾಡಿದ ಮಹಿಳೆ ಮೇಲೆ ದೈವ ಅವಾಹನೆ…! |

Share

ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್​ ಫುಲ್ ಬೋರ್ಡ್​ ಬಿದ್ದಿದೆ. ಈ ನಡುವೆಯೇ  ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.

ಈ ಸಿನಿಮಾದ  ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು  ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.

ಈ ಸೂಪರ್‌ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

4 minutes ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

11 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

11 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

12 hours ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

14 hours ago

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?

ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…

16 hours ago