ಸುಳ್ಯದ ನಾಮಾಮಿ( ನಾಡ ಮಾವಿನ ಮಿತ್ರರು) ಬಳಗವು ನಾಡ ಮಾಡವು ರಕ್ಷಣೆಯತ್ತ, ಅಳಿವಿನಂಚಿಗೆ ತಲಪುತ್ತಿದ್ದ ವಿಶೇಷ ತಳಿಗಳ ರಕ್ಷಣೆ ಮಾಡುತ್ತಿತ್ತು. ಈ ತಂಡದಲ್ಲಿ ಜಯರಾಮ ಮುಂಡೋಳಿಮೂಲೆ, ಶ್ರೀಶಕುಮಾರ್ , ಶ್ಯಾಮ ಭಟ್ ಗೊರಗೋಡಿ, ಜಗದೀಶ್ ಕೆ ಪಿ , ಜಗದೀಶ ಪರಮಲೆ ಸಹಿತ ಇನ್ನೂ ಕೆಲವರು ಇದ್ದರು. ಕಳೆದ ಕೆಲವು ದಿನಗಳಿಂದ ನಾಯಿ ಕಿತ್ತಳೆ ಅಥವಾ ಕಾಡು ಕಿತ್ತಳೆ ಕಸಿ ಗಿಡಗಳ ಅಭಿವೃದ್ಧಿ ಪಡಿಸಿ ಭಾನುವಾರ ಈ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಇದರ ಆಡಿಯೋ ಇಲ್ಲಿದೆ…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…