ಸುಳ್ಯದ ನಾಮಾಮಿ( ನಾಡ ಮಾವಿನ ಮಿತ್ರರು) ಬಳಗವು ನಾಡ ಮಾಡವು ರಕ್ಷಣೆಯತ್ತ, ಅಳಿವಿನಂಚಿಗೆ ತಲಪುತ್ತಿದ್ದ ವಿಶೇಷ ತಳಿಗಳ ರಕ್ಷಣೆ ಮಾಡುತ್ತಿತ್ತು. ಈ ತಂಡದಲ್ಲಿ ಜಯರಾಮ ಮುಂಡೋಳಿಮೂಲೆ, ಶ್ರೀಶಕುಮಾರ್ , ಶ್ಯಾಮ ಭಟ್ ಗೊರಗೋಡಿ, ಜಗದೀಶ್ ಕೆ ಪಿ , ಜಗದೀಶ ಪರಮಲೆ ಸಹಿತ ಇನ್ನೂ ಕೆಲವರು ಇದ್ದರು. ಕಳೆದ ಕೆಲವು ದಿನಗಳಿಂದ ನಾಯಿ ಕಿತ್ತಳೆ ಅಥವಾ ಕಾಡು ಕಿತ್ತಳೆ ಕಸಿ ಗಿಡಗಳ ಅಭಿವೃದ್ಧಿ ಪಡಿಸಿ ಭಾನುವಾರ ಈ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಇದರ ಆಡಿಯೋ ಇಲ್ಲಿದೆ…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…