ಸುಳ್ಯದ ನಾಮಾಮಿ( ನಾಡ ಮಾವಿನ ಮಿತ್ರರು) ಬಳಗವು ನಾಡ ಮಾಡವು ರಕ್ಷಣೆಯತ್ತ, ಅಳಿವಿನಂಚಿಗೆ ತಲಪುತ್ತಿದ್ದ ವಿಶೇಷ ತಳಿಗಳ ರಕ್ಷಣೆ ಮಾಡುತ್ತಿತ್ತು. ಈ ತಂಡದಲ್ಲಿ ಜಯರಾಮ ಮುಂಡೋಳಿಮೂಲೆ, ಶ್ರೀಶಕುಮಾರ್ , ಶ್ಯಾಮ ಭಟ್ ಗೊರಗೋಡಿ, ಜಗದೀಶ್ ಕೆ ಪಿ , ಜಗದೀಶ ಪರಮಲೆ ಸಹಿತ ಇನ್ನೂ ಕೆಲವರು ಇದ್ದರು. ಕಳೆದ ಕೆಲವು ದಿನಗಳಿಂದ ನಾಯಿ ಕಿತ್ತಳೆ ಅಥವಾ ಕಾಡು ಕಿತ್ತಳೆ ಕಸಿ ಗಿಡಗಳ ಅಭಿವೃದ್ಧಿ ಪಡಿಸಿ ಭಾನುವಾರ ಈ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಇದರ ಆಡಿಯೋ ಇಲ್ಲಿದೆ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…