ಸುಳ್ಯದ ನಾಮಾಮಿ( ನಾಡ ಮಾವಿನ ಮಿತ್ರರು) ಬಳಗವು ನಾಡ ಮಾಡವು ರಕ್ಷಣೆಯತ್ತ, ಅಳಿವಿನಂಚಿಗೆ ತಲಪುತ್ತಿದ್ದ ವಿಶೇಷ ತಳಿಗಳ ರಕ್ಷಣೆ ಮಾಡುತ್ತಿತ್ತು. ಈ ತಂಡದಲ್ಲಿ ಜಯರಾಮ ಮುಂಡೋಳಿಮೂಲೆ, ಶ್ರೀಶಕುಮಾರ್ , ಶ್ಯಾಮ ಭಟ್ ಗೊರಗೋಡಿ, ಜಗದೀಶ್ ಕೆ ಪಿ , ಜಗದೀಶ ಪರಮಲೆ ಸಹಿತ ಇನ್ನೂ ಕೆಲವರು ಇದ್ದರು. ಕಳೆದ ಕೆಲವು ದಿನಗಳಿಂದ ನಾಯಿ ಕಿತ್ತಳೆ ಅಥವಾ ಕಾಡು ಕಿತ್ತಳೆ ಕಸಿ ಗಿಡಗಳ ಅಭಿವೃದ್ಧಿ ಪಡಿಸಿ ಭಾನುವಾರ ಈ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಇದರ ಆಡಿಯೋ ಇಲ್ಲಿದೆ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…