ಸುಳ್ಯದ ನಾಮಾಮಿ( ನಾಡ ಮಾವಿನ ಮಿತ್ರರು) ಬಳಗವು ನಾಡ ಮಾಡವು ರಕ್ಷಣೆಯತ್ತ, ಅಳಿವಿನಂಚಿಗೆ ತಲಪುತ್ತಿದ್ದ ವಿಶೇಷ ತಳಿಗಳ ರಕ್ಷಣೆ ಮಾಡುತ್ತಿತ್ತು. ಈ ತಂಡದಲ್ಲಿ ಜಯರಾಮ ಮುಂಡೋಳಿಮೂಲೆ, ಶ್ರೀಶಕುಮಾರ್ , ಶ್ಯಾಮ ಭಟ್ ಗೊರಗೋಡಿ, ಜಗದೀಶ್ ಕೆ ಪಿ , ಜಗದೀಶ ಪರಮಲೆ ಸಹಿತ ಇನ್ನೂ ಕೆಲವರು ಇದ್ದರು. ಕಳೆದ ಕೆಲವು ದಿನಗಳಿಂದ ನಾಯಿ ಕಿತ್ತಳೆ ಅಥವಾ ಕಾಡು ಕಿತ್ತಳೆ ಕಸಿ ಗಿಡಗಳ ಅಭಿವೃದ್ಧಿ ಪಡಿಸಿ ಭಾನುವಾರ ಈ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಇದರ ಆಡಿಯೋ ಇಲ್ಲಿದೆ…
ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..
ಕೃಷಿಯಲ್ಲಿ ಡ್ರೋನ್ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…
ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.