ಸುಳ್ಯದ ನಾಮಾಮಿ( ನಾಡ ಮಾವಿನ ಮಿತ್ರರು) ಬಳಗವು ನಾಡ ಮಾಡವು ರಕ್ಷಣೆಯತ್ತ, ಅಳಿವಿನಂಚಿಗೆ ತಲಪುತ್ತಿದ್ದ ವಿಶೇಷ ತಳಿಗಳ ರಕ್ಷಣೆ ಮಾಡುತ್ತಿತ್ತು. ಈ ತಂಡದಲ್ಲಿ ಜಯರಾಮ ಮುಂಡೋಳಿಮೂಲೆ, ಶ್ರೀಶಕುಮಾರ್ , ಶ್ಯಾಮ ಭಟ್ ಗೊರಗೋಡಿ, ಜಗದೀಶ್ ಕೆ ಪಿ , ಜಗದೀಶ ಪರಮಲೆ ಸಹಿತ ಇನ್ನೂ ಕೆಲವರು ಇದ್ದರು. ಕಳೆದ ಕೆಲವು ದಿನಗಳಿಂದ ನಾಯಿ ಕಿತ್ತಳೆ ಅಥವಾ ಕಾಡು ಕಿತ್ತಳೆ ಕಸಿ ಗಿಡಗಳ ಅಭಿವೃದ್ಧಿ ಪಡಿಸಿ ಭಾನುವಾರ ಈ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಇದರ ಆಡಿಯೋ ಇಲ್ಲಿದೆ…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…