ಸುಳ್ಯದ ನಾಮಾಮಿ( ನಾಡ ಮಾವಿನ ಮಿತ್ರರು) ಬಳಗವು ನಾಡ ಮಾಡವು ರಕ್ಷಣೆಯತ್ತ, ಅಳಿವಿನಂಚಿಗೆ ತಲಪುತ್ತಿದ್ದ ವಿಶೇಷ ತಳಿಗಳ ರಕ್ಷಣೆ ಮಾಡುತ್ತಿತ್ತು. ಈ ತಂಡದಲ್ಲಿ ಜಯರಾಮ ಮುಂಡೋಳಿಮೂಲೆ, ಶ್ರೀಶಕುಮಾರ್ , ಶ್ಯಾಮ ಭಟ್ ಗೊರಗೋಡಿ, ಜಗದೀಶ್ ಕೆ ಪಿ , ಜಗದೀಶ ಪರಮಲೆ ಸಹಿತ ಇನ್ನೂ ಕೆಲವರು ಇದ್ದರು. ಕಳೆದ ಕೆಲವು ದಿನಗಳಿಂದ ನಾಯಿ ಕಿತ್ತಳೆ ಅಥವಾ ಕಾಡು ಕಿತ್ತಳೆ ಕಸಿ ಗಿಡಗಳ ಅಭಿವೃದ್ಧಿ ಪಡಿಸಿ ಭಾನುವಾರ ಈ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಇದರ ಆಡಿಯೋ ಇಲ್ಲಿದೆ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…