ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ಗಳನ್ನು ತೆರವುಗೊಳಿಸಲು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಆದೇಶಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿರುವಂತೆ ಪಾಲಿಕೆ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗಗಳು ಅಥವಾ ರಸ್ತೆಗಳಲ್ಲಿ ಇರುವಂತಹ ಮರಗಳ ಸುತ್ತ ಕನಿಷ್ಠ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೂಡಲೇ ತೆರವುಗೊಳಿಸಬೇಕು. ಜೊತೆಗೆ ಕಿರಿದಾದ ರಸ್ತೆಗಳು ಮತ್ತು ಮಾರ್ಗಗಳಲ್ಲಿ, ಸಾಧ್ಯವಾದಷ್ಟು, ಮರಗಳ ಸುತ್ತಲೂ ಕನಿಷ್ಠ 1 ಚದರ ಮೀಟರ್ನಷ್ಟು ಡಾಂಬರು ಹಾಕದ ಅಥವಾ ಕಚ್ಚಾ ಪರಿಣಾಮಕಾರಿ ಪ್ರದೇಶವನ್ನು ಬಿಡಲು ಆದೇಶಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…