ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10710 ಕೆರೆಗಳ ಅಳತೆ ಬಾಕಿ ಇದ್ದು ಎರಡು ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲು ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು. ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ, ಬೃಹತ್ ನೀರಾವರಿ ಇಲಾಖೆ, ಅರಣ್ಯ, ಕಂದಾಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿರುವ 41875 ಕೆರೆಗಳ ಪೈಕಿ 31033 ಕೆರೆಗಳು ಅಳತೆಯಾಗಿವೆ ಎಂದು ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…