ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ಮುಳಬಾಗಿಲು ತಾಲೂಕಿನ ತಹಸೀಲ್ದಾರ್ ವಿ.ಗೀತಾ ತಿಳಿಸಿದ್ದಾರೆ. ಸಾರ್ವಜನಿಕರ ಆಸ್ತಿ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಒತ್ತುವರಿ ತೆರವುಗೊಳಿಸಲು ಅರ್ಜಿಗಳು ಸ್ವೀಕೃತವಾಗಿವೆ. ಆದ್ದರಿಂದ ತಾಲೂಕಿನಾದ್ಯಂತ ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಮೊದಲು ದೇವರಾಯಸಮುದ್ರ ಗ್ರಾಮ ಪಂಚಾಯತ್ನಲ್ಲಿ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…