ಹವಮಾನ ಬದಲಾಣೆ – ಕುಸಿದ ತಾಪಮಾನ | ರಾಜ್ಯದಲ್ಲಿ ಶಾಲಾ ಆರಂಭದ ಸಮಯ ಬದಲಾವಣೆ

December 19, 2025
7:34 AM

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಶೀತಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿ ಕುಸಿದಿದ್ದು, ಬೆಳಗ್ಗೆಯೇ ದಟ್ಟ ಮಂಜು ಮತ್ತು ಚಳಿ ಆವರಿಸುತ್ತಿದೆ. ಬೀದರ್, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಚಳಿ  ಹೆಚ್ಚಾಗಿದ್ದು. ಈ ಕಾರಣದಿಂದ ಮಕ್ಕಳು ಬೆಳಿಗ್ಗೆ ಬೇಗ ಶಾಲೆಗೆ ಹೋಗುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಚಳಿಗಾಳಿ ಹೆಚ್ಚಾಗಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ ರಾಜ್ಯದಲ್ಲಿ ಚಳಿಗಾಳಿ ಮುಗಿಯುವ ವರೆಗೆ ಪ್ರತಿದಿನ ಬೆಳಗ್ಗೆ 9.30ಕ್ಕೆ ಆರಂಭಿಸಬೇಕು ಎಂದು ಮಕ್ಕಳ ಹಕ್ಕುಹಳ ರಕ್ಷಣಾ ಆಯೋಗ ಇಲಾಖೆಗೆ ಪತ್ರವನ್ನು ಬರೆದಿದೆ. ಪೋಷಕರು ಮತ್ತು ಶಿಕ್ಷಣ ತಜ್ಞರು ಈ ಮನವಿಯನ್ನು ಒಪ್ಪಿಕೊಂಡಿದ್ದು, ಇಲಾಖೆಯು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror