ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಶೀತಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿ ಕುಸಿದಿದ್ದು, ಬೆಳಗ್ಗೆಯೇ ದಟ್ಟ ಮಂಜು ಮತ್ತು ಚಳಿ ಆವರಿಸುತ್ತಿದೆ. ಬೀದರ್, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು. ಈ ಕಾರಣದಿಂದ ಮಕ್ಕಳು ಬೆಳಿಗ್ಗೆ ಬೇಗ ಶಾಲೆಗೆ ಹೋಗುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಚಳಿಗಾಳಿ ಹೆಚ್ಚಾಗಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ ರಾಜ್ಯದಲ್ಲಿ ಚಳಿಗಾಳಿ ಮುಗಿಯುವ ವರೆಗೆ ಪ್ರತಿದಿನ ಬೆಳಗ್ಗೆ 9.30ಕ್ಕೆ ಆರಂಭಿಸಬೇಕು ಎಂದು ಮಕ್ಕಳ ಹಕ್ಕುಹಳ ರಕ್ಷಣಾ ಆಯೋಗ ಇಲಾಖೆಗೆ ಪತ್ರವನ್ನು ಬರೆದಿದೆ. ಪೋಷಕರು ಮತ್ತು ಶಿಕ್ಷಣ ತಜ್ಞರು ಈ ಮನವಿಯನ್ನು ಒಪ್ಪಿಕೊಂಡಿದ್ದು, ಇಲಾಖೆಯು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…