ಈಚೆಗೆ ಪರಿಸರ ಸ್ನೇಹಿ ಕಾಳಜಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲಾಗುತ್ತಿದೆ. ಎಲ್ಲೆಡೆಯೂ ಪ್ಲಾಸ್ಟಿಕ್ ಚೀಲದ ಬದಲಿಗೆ ಬಟ್ಟೆ ಚೀಲ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೀಪ ಸಂಜೀವಿನಿ ಸಂಘದ ಸದಸ್ಯರು ಬಟ್ಟೆ ಚೀಲ ತಯಾರಿಕೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವತಿಯಿಂದ ಪ್ರಥಮವಾಗಿ ದೊರೆತ ಬಟ್ಟೆಯ ಚೀಲದ ಆರ್ಡರ್ ಸ್ವೀಕರಿಸಿ ಚೀಲ ತಯಾರಿಸಿ ಮರಕತ ದೇವಸ್ಥಾನದ ವ್ಯವಸ್ಥಾಪನ ಸಮಿತಿಯವರಿಗೆ ಹಸ್ತಾಂತರಿಸಿದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…