Advertisement
The Rural Mirror ಕಾಳಜಿ

ಬಟ್ಟೆ ಚೀಲ | ಮರಕತ ದೇವಸ್ಥಾನಕ್ಕೆ ಬಟ್ಟೆ ಚೀಲ ಹಸ್ತಾಂತರಿಸಿದ ಸಂಜೀವಿನಿ ಘಟಕದ ಸದಸ್ಯರು |

Share

ಈಚೆಗೆ ಪರಿಸರ ಸ್ನೇಹಿ ಕಾಳಜಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಲಾಗುತ್ತಿದೆ. ಎಲ್ಲೆಡೆಯೂ ಪ್ಲಾಸ್ಟಿಕ್‌ ಚೀಲದ ಬದಲಿಗೆ ಬಟ್ಟೆ ಚೀಲ ಬಳಕೆಗೆ ಆದ್ಯತೆ  ನೀಡಲಾಗುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ದೀಪ ಸಂಜೀವಿನಿ ಸಂಘದ ಸದಸ್ಯರು ಬಟ್ಟೆ ಚೀಲ ತಯಾರಿಕೆಯಲ್ಲಿ  ತೊಡಗಿದ್ದಾರೆ. ಈ ಸಂದರ್ಭ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವತಿಯಿಂದ ಪ್ರಥಮವಾಗಿ ದೊರೆತ ಬಟ್ಟೆಯ ಚೀಲದ ಆರ್ಡರ್ ಸ್ವೀಕರಿಸಿ ಚೀಲ ತಯಾರಿಸಿ ಮರಕತ ದೇವಸ್ಥಾನದ ವ್ಯವಸ್ಥಾಪನ ಸಮಿತಿಯವರಿಗೆ ಹಸ್ತಾಂತರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

11 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

12 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

19 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago