ಅಮರನಾಥ ದೇಗುಲದ ಬಳಿ ಮೇಘಸ್ಫೋಟ ಸಂಭವಿಸಿದೆ. ಹೀಗಾಗಿ ಭಾರೀ ಮಳೆಯ ಕಾರಣದಿಂದ ಕುಸಿತಗಳು ಸಂಭವಿಸಿ ಐದು ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ, ಕೆಲವು ಮಂದಿ ನಾಪತ್ತೆಯಾಗಿದ್ದು ಹಲವರನ್ನು ರಕ್ಷಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮರನಾಥ ಯಾತ್ರೆಯ ಪ್ರದೇಶದಲ್ಲಿ ಮೇಘಸ್ಫೋಟ. ಮೃತಪಟ್ಟ 5 ಯಾತ್ರಿಕರು. ಹಲವರ ರಕ್ಷಣೆ. #Cloudburst #AmarnathYatra #AmarnathYatra2022 #ಮೇಘಸ್ಫೋಟ pic.twitter.com/K52fMeL9au
— theruralmirror (@ruralmirror) July 8, 2022
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel