ಅಮರನಾಥ ದೇಗುಲದ ಬಳಿ ಮೇಘಸ್ಫೋಟ ಸಂಭವಿಸಿದೆ. ಹೀಗಾಗಿ ಭಾರೀ ಮಳೆಯ ಕಾರಣದಿಂದ ಕುಸಿತಗಳು ಸಂಭವಿಸಿ ಐದು ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ, ಕೆಲವು ಮಂದಿ ನಾಪತ್ತೆಯಾಗಿದ್ದು ಹಲವರನ್ನು ರಕ್ಷಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ…
ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಅಗಿಲೆಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ…
ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾಣಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕ,…