Advertisement
MIRROR FOCUS

#CloudBurst | ಮೇಘಸ್ಫೋಟ ಹಿಮಾಚಲದ ಗುಡ್ಡಗಾಡಿನ ಪ್ರದೇಶದಲ್ಲಿಯೇ ಏಕೆ ಹೆಚ್ಚು ಸಂಭವಿಸುತ್ತದೆ…?

Share

ಕೆಲ ದಿನಗಳ ಹಿಂದಷ್ಟೇ ಹಿಮಾಚಲ ಪ್ರದೇಶ ಸೇರಿದಂತೆ ಆಸುಪಾಸಿನ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಅದರಲ್ಲೂ ಹಿಮಾಚಲ ಹಾಗೂ ಗುಡ್ಡಗಾಡು ಪ್ರದೇಶದಲಿ ಮೇಘಸ್ಫೋಟ ಸಂಭವಿಸಿತ್ತು. ಈ ಘಟನೆಯಿಂದ ಸುಮಾರು 100 ಕ್ಕೂ ಹೆಚ್ಚು ಭಾರೀ ಮಳೆಗೆ ಬಲಿಯಾಗಿದ್ದರು. ಇದೀಗ ಮತ್ತೆ ಮೇಘಸ್ಫೋಟ, ಭಾರೀ ಮಳೆಯಾಗುತ್ತಿದೆ. ಈಗಾಗಲೇ 20ಕ್ಕೂ ಹೆಚ್ಚು ಜನರು ಭಾರೀ ಮಳೆಗೆ ಬಲಿಯಾಗಿದ್ದಾರೆ. ಹಿಮಾಚಲ ಹಾಗೂ ಆಸುಪಾಸಿನ ರಾಜ್ಯಗಳ ಗುಡ್ಡಗಾಡು ಪ್ರದೇಶಗಳಲ್ಲಿಯೇ ಏಕೆ ಮೇಘಸ್ಫೋಟ, ಭಾರೀ ಮಳೆಯಾಗುತ್ತದೆ…?

Advertisement
Advertisement

Advertisement

ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದ ಗುಡ್ಡಗಾಡು ರಾಜ್ಯಗಳು ಭಾರೀ ಮಳೆಯ ತೀವ್ರತೆಗೆ ಸಾಕ್ಷಿಯಾಗುತ್ತಿವೆ. ಧಾರಾಕಾರ ಮಳೆಯು ಪ್ರವಾಹ ಮತ್ತು ಭೂಕುಸಿತಗಳನ್ನು ಉಂಟುಮಾಡುತ್ತಿದೆ, ಅಪಾರ ಹಾನಿಯನ್ನುಂಟುಮಾಡುತ್ತದೆ. ಸರ್ಕಾರ, ಇಲಾಖೆಗಳು ಎಷ್ಟು ಎಚ್ಚರಿಕೆ ವಹಿಸಿದರೂ ಪ್ರಕೃತಿಯ ಈ ಮುನಿಸಿಗೆ ಯಾವ ಮುಂಜಾಗ್ರತಾ ಕ್ರಮಗಳೂ ಸಾಕಾಗುತ್ತಿಲ್ಲ. ನಿರಂತರ ಮಳೆಯಿಂದಾಗಿ ಈ ರಾಜ್ಯಗಳಲ್ಲಿ ವಾಹನಗಳು ಕೊಚ್ಚಿಹೋಗಿವೆ, ಕಟ್ಟಡಗಳನ್ನು ನೆಲಸಮಗೊಳ್ಳುತ್ತಿವೆ, ಸೇತುವೆಗಳು ನಾಶವಾಗಿವೆ. ಶಿಮ್ಲಾದಲ್ಲಿ  ದೇವಾಲಯದ ಕುಸಿತ ಸಂಭವಿಸಿದೆ.  ಕಳೆದ 24 ಗಂಟೆಗಳಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ  ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ.

Advertisement

ಒಂದು ಗಂಟೆಯೊಳಗೆ 10 ಚದರ ಕಿಲೋಮೀಟರ್‌ಗಳಲ್ಲಿ 10 ಸೆಂಟಿಮೀಟರ್‌ಗಿಂತ ಹೆಚ್ಚು ಮಳೆಯು ಸಂಭವಿಸಿದಾಗ ಮೇಘಸ್ಫೋಟಗಳು ಸಂಭವಿಸುತ್ತವೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಮೇಲೆ ಕೇಂದ್ರೀಕೃತವಾಗಿರುವ ಮಳೆಯ ಮೋಡಗಳು ಸಾಧಾರಣವಾಗಿ ಬೆಟ್ಟಗಳ ನಡುವೆ ಸಿಲುಕಿಕೊಂಡು ಮಳೆಯ ಚಟುವಟಿಕೆ ನಡೆದಾಗ ಭಾರೀ ಮಳೆಗೆ ಕಾರಣವಾಗುತ್ತದೆ. ದೇಶದ ಎಲ್ಲಾ ಕಡೆಯೂ ಮುಂಗಾರು ಕಡಿಮೆಯಾದರೂ ಹಿಮಾಚಲ, ಉತ್ತರಾಖಂಡದ ಈ ಪ್ರದೇಶಗಳಲ್ಲಿ ಮಳೆ ಇರುತ್ತದೆ. ಇದಕ್ಕೆ ಕಾರಣ ಭಾರೀ ಬೆಟ್ಟಗಳು. ಭಾರೀ ಮಳೆಯಾದ ತಕ್ಷಣವೇ ಇಲ್ಲಿನ ಮಣ್ಣು ಸಡಿಲಗೊಂಡು ಗುಡ್ಡ ಕುಸಿತ ಸಂಭವಿಸುತ್ತದೆ.ಈಗಲೂ ಅದೇ ಸಂಭವಿಸುತ್ತಿದೆ.

Advertisement

(Source: Agencies)

 

Advertisement
Photo : AFP
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

23 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

7 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

7 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

11 hours ago