ಉತ್ತರಕಾಶಿಯ ಮೇಘಸ್ಫೋಟದಿಂದ ಭಾರಿ ಪ್ರವಾಹ | ಶೋಧ, ರಕ್ಷಣಾ ಕಾರ್ಯ ಮುಂದುವರಿಕೆ

August 8, 2025
10:44 PM

ಉತ್ತರಾಖಂಡದ ಉತ್ತರಕಾಶಿಯ ಮೇಘಸ್ಫೋಟದಿಂದ ದಿಡೀರ್ ಭಾರೀ ಪ್ರವಾಹಕ್ಕೆ ತುತ್ತಾದ  ದರಾಲಿ, ಮತ್ತು ಹರ್ಸಿಲ್ ನಲ್ಲಿ ಶೋಧ ಮತ್ತುರಕ್ಷಣಾ ಕಾರ್ಯಗಳು ಮುಂದುವರಿದಿವೆ. ನಿನ್ನೆ 400ಕ್ಕೂ ಹೆಚ್ಚು ಜನರನ್ನು ಸ್ಧಳಾಂತರಗೊಳಿಸಲಾಗಿದ್ದು, ಇಂದೂ ಸಹ ಈ ಕಾರ್ಯಾಚರಣೆ ಮುಂದುವರಿದಿದ್ದು, ಸುರಕ್ಷಿತ ಸ್ಧಳಗಳಿಗೆ ಸಂತ್ರಸ್ತರ ಸ್ಧಳಾಂತರಕ್ಕೆ ಸೇನಾ ಹೆಲಿಕ್ಯಾಪ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ. ರಕ್ಷಣಾ ಮತ್ತು ಶೋಧ ಕಾರ್ಯಗಳಲ್ಲಿ ಎನ್ ಡಿಆರ್ ಎಫ್  ,ಎಸ್ ಡಿಆರ್ ಎಫ್ , ಆಗ್ನಿಶಾಮಕ ಸೇರಿದಂತೆ ವಿವಿಧ ತಂಡಗಳು ತೊಡಗಿವೆ. ಇದುವರೆಗೆ 566 ಯಾತ್ರಿಕರನ್ನು ರಕ್ಷಿಸಲಾಗಿದೆ. ಶೋಧಕಾರ್ಯಕ್ಕೆ ಶ್ವಾನಗಳು ಮತ್ತು ಅತ್ಯಾಧುನಿಕ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror