ಉತ್ತರಕಾಶಿಯ ಮೇಘಸ್ಫೋಟದಿಂದ ಭಾರಿ ಪ್ರವಾಹ | ಶೋಧ, ರಕ್ಷಣಾ ಕಾರ್ಯ ಮುಂದುವರಿಕೆ

August 8, 2025
10:44 PM

ಉತ್ತರಾಖಂಡದ ಉತ್ತರಕಾಶಿಯ ಮೇಘಸ್ಫೋಟದಿಂದ ದಿಡೀರ್ ಭಾರೀ ಪ್ರವಾಹಕ್ಕೆ ತುತ್ತಾದ  ದರಾಲಿ, ಮತ್ತು ಹರ್ಸಿಲ್ ನಲ್ಲಿ ಶೋಧ ಮತ್ತುರಕ್ಷಣಾ ಕಾರ್ಯಗಳು ಮುಂದುವರಿದಿವೆ. ನಿನ್ನೆ 400ಕ್ಕೂ ಹೆಚ್ಚು ಜನರನ್ನು ಸ್ಧಳಾಂತರಗೊಳಿಸಲಾಗಿದ್ದು, ಇಂದೂ ಸಹ ಈ ಕಾರ್ಯಾಚರಣೆ ಮುಂದುವರಿದಿದ್ದು, ಸುರಕ್ಷಿತ ಸ್ಧಳಗಳಿಗೆ ಸಂತ್ರಸ್ತರ ಸ್ಧಳಾಂತರಕ್ಕೆ ಸೇನಾ ಹೆಲಿಕ್ಯಾಪ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ. ರಕ್ಷಣಾ ಮತ್ತು ಶೋಧ ಕಾರ್ಯಗಳಲ್ಲಿ ಎನ್ ಡಿಆರ್ ಎಫ್  ,ಎಸ್ ಡಿಆರ್ ಎಫ್ , ಆಗ್ನಿಶಾಮಕ ಸೇರಿದಂತೆ ವಿವಿಧ ತಂಡಗಳು ತೊಡಗಿವೆ. ಇದುವರೆಗೆ 566 ಯಾತ್ರಿಕರನ್ನು ರಕ್ಷಿಸಲಾಗಿದೆ. ಶೋಧಕಾರ್ಯಕ್ಕೆ ಶ್ವಾನಗಳು ಮತ್ತು ಅತ್ಯಾಧುನಿಕ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror