ಉತ್ತರಾಖಂಡದ ಉತ್ತರಕಾಶಿಯ ಮೇಘಸ್ಫೋಟದಿಂದ ದಿಡೀರ್ ಭಾರೀ ಪ್ರವಾಹಕ್ಕೆ ತುತ್ತಾದ ದರಾಲಿ, ಮತ್ತು ಹರ್ಸಿಲ್ ನಲ್ಲಿ ಶೋಧ ಮತ್ತುರಕ್ಷಣಾ ಕಾರ್ಯಗಳು ಮುಂದುವರಿದಿವೆ. ನಿನ್ನೆ 400ಕ್ಕೂ ಹೆಚ್ಚು ಜನರನ್ನು ಸ್ಧಳಾಂತರಗೊಳಿಸಲಾಗಿದ್ದು, ಇಂದೂ ಸಹ ಈ ಕಾರ್ಯಾಚರಣೆ ಮುಂದುವರಿದಿದ್ದು, ಸುರಕ್ಷಿತ ಸ್ಧಳಗಳಿಗೆ ಸಂತ್ರಸ್ತರ ಸ್ಧಳಾಂತರಕ್ಕೆ ಸೇನಾ ಹೆಲಿಕ್ಯಾಪ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ. ರಕ್ಷಣಾ ಮತ್ತು ಶೋಧ ಕಾರ್ಯಗಳಲ್ಲಿ ಎನ್ ಡಿಆರ್ ಎಫ್ ,ಎಸ್ ಡಿಆರ್ ಎಫ್ , ಆಗ್ನಿಶಾಮಕ ಸೇರಿದಂತೆ ವಿವಿಧ ತಂಡಗಳು ತೊಡಗಿವೆ. ಇದುವರೆಗೆ 566 ಯಾತ್ರಿಕರನ್ನು ರಕ್ಷಿಸಲಾಗಿದೆ. ಶೋಧಕಾರ್ಯಕ್ಕೆ ಶ್ವಾನಗಳು ಮತ್ತು ಅತ್ಯಾಧುನಿಕ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…