Advertisement
ಸುದ್ದಿಗಳು

ಉತ್ತರಕಾಶಿಯ ಮೇಘಸ್ಫೋಟದಿಂದ ಭಾರಿ ಪ್ರವಾಹ | ಶೋಧ, ರಕ್ಷಣಾ ಕಾರ್ಯ ಮುಂದುವರಿಕೆ

Share

ಉತ್ತರಾಖಂಡದ ಉತ್ತರಕಾಶಿಯ ಮೇಘಸ್ಫೋಟದಿಂದ ದಿಡೀರ್ ಭಾರೀ ಪ್ರವಾಹಕ್ಕೆ ತುತ್ತಾದ  ದರಾಲಿ, ಮತ್ತು ಹರ್ಸಿಲ್ ನಲ್ಲಿ ಶೋಧ ಮತ್ತುರಕ್ಷಣಾ ಕಾರ್ಯಗಳು ಮುಂದುವರಿದಿವೆ. ನಿನ್ನೆ 400ಕ್ಕೂ ಹೆಚ್ಚು ಜನರನ್ನು ಸ್ಧಳಾಂತರಗೊಳಿಸಲಾಗಿದ್ದು, ಇಂದೂ ಸಹ ಈ ಕಾರ್ಯಾಚರಣೆ ಮುಂದುವರಿದಿದ್ದು, ಸುರಕ್ಷಿತ ಸ್ಧಳಗಳಿಗೆ ಸಂತ್ರಸ್ತರ ಸ್ಧಳಾಂತರಕ್ಕೆ ಸೇನಾ ಹೆಲಿಕ್ಯಾಪ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ. ರಕ್ಷಣಾ ಮತ್ತು ಶೋಧ ಕಾರ್ಯಗಳಲ್ಲಿ ಎನ್ ಡಿಆರ್ ಎಫ್  ,ಎಸ್ ಡಿಆರ್ ಎಫ್ , ಆಗ್ನಿಶಾಮಕ ಸೇರಿದಂತೆ ವಿವಿಧ ತಂಡಗಳು ತೊಡಗಿವೆ. ಇದುವರೆಗೆ 566 ಯಾತ್ರಿಕರನ್ನು ರಕ್ಷಿಸಲಾಗಿದೆ. ಶೋಧಕಾರ್ಯಕ್ಕೆ ಶ್ವಾನಗಳು ಮತ್ತು ಅತ್ಯಾಧುನಿಕ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

16 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago