ಗ್ರಾಮೀಣ ಜನತೆಗೆ ಬೆಳಕು ಯೋಜನೆ | ಸಮರ್ಪಕ ವಿದ್ಯುತ್‌ |

December 23, 2021
7:58 PM

ರೈತರಿಗೆ ಹಾಗೂ ಬಡ ಕುಟುಂಬಗಳ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವವರಿಗೆ ಬೆಳಕು ಯೋಜನೆಯ ಮೂಲಕ ವಿದ್ಯುತ್ ಸೌಲಭ್ಯ ಒದಗಿಸಲಾಗುವುದು ಹಾಗೂ ಸಮರ್ಪಕವಾಗಿ ವಿದ್ಯುತ್  ಒದಗಿಸಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement
Advertisement

ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಇಂಧನ ಇಲಾಖೆಯ “ಬೆಳಕು ಯೋಜನೆ” ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿ ಇವರು ಸರ್ಕಾರದ ಅತಿ ಹೆಚ್ಚು ಯೋಜನೆಗಳನ್ನು ಜಾರಿಗೆ ತರಲಾಗಿದೆ. ರೈತರ ಪಂಪ್ ಸೆಟ್ ಮತ್ತು ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯುತ್ ಸೌಲಭ್ಯ ಮಾಡಿಕೊಡಲಾಗುವುದು ಎಂದಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಿಸುವವರು ಗ್ರಾಮ ಪಂಚಾಯತ್‌ಗಳಲ್ಲಿ ಎನ್.ಓ.ಸಿ ಪಡೆಯದೇ ವಿದ್ಯುತ್ ಸಂಪರ್ಕ ಪಡೆಯಲಾಗುತ್ತದೆ. ತೋಟದ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಬೇಡಿಕೆಗೆ ಅನುಗುಣವಾಗಿ ಮೆಸ್ಕಾಂ ವತಿಯಿಂದ ಈಗಾಗಲೇ ಕಾರ್ಯ ಕೈಕೊಳ್ಳಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ ಹೇಳಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು
June 4, 2025
2:01 AM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ
ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group