ಗ್ರಾಮೀಣ ಜನತೆಗೆ ಬೆಳಕು ಯೋಜನೆ | ಸಮರ್ಪಕ ವಿದ್ಯುತ್‌ |

December 23, 2021
7:58 PM

ರೈತರಿಗೆ ಹಾಗೂ ಬಡ ಕುಟುಂಬಗಳ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವವರಿಗೆ ಬೆಳಕು ಯೋಜನೆಯ ಮೂಲಕ ವಿದ್ಯುತ್ ಸೌಲಭ್ಯ ಒದಗಿಸಲಾಗುವುದು ಹಾಗೂ ಸಮರ್ಪಕವಾಗಿ ವಿದ್ಯುತ್  ಒದಗಿಸಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಇಂಧನ ಇಲಾಖೆಯ “ಬೆಳಕು ಯೋಜನೆ” ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿ ಇವರು ಸರ್ಕಾರದ ಅತಿ ಹೆಚ್ಚು ಯೋಜನೆಗಳನ್ನು ಜಾರಿಗೆ ತರಲಾಗಿದೆ. ರೈತರ ಪಂಪ್ ಸೆಟ್ ಮತ್ತು ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯುತ್ ಸೌಲಭ್ಯ ಮಾಡಿಕೊಡಲಾಗುವುದು ಎಂದಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಿಸುವವರು ಗ್ರಾಮ ಪಂಚಾಯತ್‌ಗಳಲ್ಲಿ ಎನ್.ಓ.ಸಿ ಪಡೆಯದೇ ವಿದ್ಯುತ್ ಸಂಪರ್ಕ ಪಡೆಯಲಾಗುತ್ತದೆ. ತೋಟದ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಬೇಡಿಕೆಗೆ ಅನುಗುಣವಾಗಿ ಮೆಸ್ಕಾಂ ವತಿಯಿಂದ ಈಗಾಗಲೇ ಕಾರ್ಯ ಕೈಕೊಳ್ಳಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ ಹೇಳಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ
April 8, 2025
9:52 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ
April 8, 2025
9:48 PM
by: The Rural Mirror ಸುದ್ದಿಜಾಲ
ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |
April 8, 2025
6:39 PM
by: ದ ರೂರಲ್ ಮಿರರ್.ಕಾಂ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
April 8, 2025
2:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group