ಗ್ರಾಮೀಣ ಜನತೆಗೆ ಬೆಳಕು ಯೋಜನೆ | ಸಮರ್ಪಕ ವಿದ್ಯುತ್‌ |

December 23, 2021
7:58 PM

ರೈತರಿಗೆ ಹಾಗೂ ಬಡ ಕುಟುಂಬಗಳ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವವರಿಗೆ ಬೆಳಕು ಯೋಜನೆಯ ಮೂಲಕ ವಿದ್ಯುತ್ ಸೌಲಭ್ಯ ಒದಗಿಸಲಾಗುವುದು ಹಾಗೂ ಸಮರ್ಪಕವಾಗಿ ವಿದ್ಯುತ್  ಒದಗಿಸಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಇಂಧನ ಇಲಾಖೆಯ “ಬೆಳಕು ಯೋಜನೆ” ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿ ಇವರು ಸರ್ಕಾರದ ಅತಿ ಹೆಚ್ಚು ಯೋಜನೆಗಳನ್ನು ಜಾರಿಗೆ ತರಲಾಗಿದೆ. ರೈತರ ಪಂಪ್ ಸೆಟ್ ಮತ್ತು ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯುತ್ ಸೌಲಭ್ಯ ಮಾಡಿಕೊಡಲಾಗುವುದು ಎಂದಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಿಸುವವರು ಗ್ರಾಮ ಪಂಚಾಯತ್‌ಗಳಲ್ಲಿ ಎನ್.ಓ.ಸಿ ಪಡೆಯದೇ ವಿದ್ಯುತ್ ಸಂಪರ್ಕ ಪಡೆಯಲಾಗುತ್ತದೆ. ತೋಟದ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಬೇಡಿಕೆಗೆ ಅನುಗುಣವಾಗಿ ಮೆಸ್ಕಾಂ ವತಿಯಿಂದ ಈಗಾಗಲೇ ಕಾರ್ಯ ಕೈಕೊಳ್ಳಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
May 2, 2026
10:58 AM
by: ಮಿರರ್‌ ಡೆಸ್ಕ್
ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ
May 2, 2026
10:11 AM
by: ಮಿರರ್‌ ಡೆಸ್ಕ್
ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror