ಗ್ರಾಮೀಣ ಜನತೆಗೆ ಬೆಳಕು ಯೋಜನೆ | ಸಮರ್ಪಕ ವಿದ್ಯುತ್‌ |

December 23, 2021
7:58 PM

ರೈತರಿಗೆ ಹಾಗೂ ಬಡ ಕುಟುಂಬಗಳ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವವರಿಗೆ ಬೆಳಕು ಯೋಜನೆಯ ಮೂಲಕ ವಿದ್ಯುತ್ ಸೌಲಭ್ಯ ಒದಗಿಸಲಾಗುವುದು ಹಾಗೂ ಸಮರ್ಪಕವಾಗಿ ವಿದ್ಯುತ್  ಒದಗಿಸಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಇಂಧನ ಇಲಾಖೆಯ “ಬೆಳಕು ಯೋಜನೆ” ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿ ಇವರು ಸರ್ಕಾರದ ಅತಿ ಹೆಚ್ಚು ಯೋಜನೆಗಳನ್ನು ಜಾರಿಗೆ ತರಲಾಗಿದೆ. ರೈತರ ಪಂಪ್ ಸೆಟ್ ಮತ್ತು ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯುತ್ ಸೌಲಭ್ಯ ಮಾಡಿಕೊಡಲಾಗುವುದು ಎಂದಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಿಸುವವರು ಗ್ರಾಮ ಪಂಚಾಯತ್‌ಗಳಲ್ಲಿ ಎನ್.ಓ.ಸಿ ಪಡೆಯದೇ ವಿದ್ಯುತ್ ಸಂಪರ್ಕ ಪಡೆಯಲಾಗುತ್ತದೆ. ತೋಟದ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಬೇಡಿಕೆಗೆ ಅನುಗುಣವಾಗಿ ಮೆಸ್ಕಾಂ ವತಿಯಿಂದ ಈಗಾಗಲೇ ಕಾರ್ಯ ಕೈಕೊಳ್ಳಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror