ಈಗಾಗಲೇ ರಾಜ್ಯ ಸರ್ಕಾರದಿಂದ ನೇಕಾರರಿಗೆ 2 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ, ಇದರ ಜೊತೆಗೆ ನೇಕಾರರಿಗೆ ತಮಿಳುನಾಡಿನ ಮಾದರಿಯಲ್ಲಿಯೇ ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಸುತ್ತೇವೆ. ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಬಗ್ಗೆ ಅಧಿಕೃತವಾಗಿ ನಾಳೆ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದರು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…