ರೈತರಿಗಾಗಿ ನೂತನ ಸೆಕೆಂಡರಿ ಅಗ್ರಿಕಲ್ಚರಲ್ ನಿರ್ದೇಶನಾಲಯ ಸ್ಥಾಪನೆ- ಸಿಎಂ ಬೊಮ್ಮಾಯಿ ಘೋಷಣೆ

January 4, 2022
8:28 PM

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ತಾಲ್ಲೂಕು ಆಡಳಿತ ಭವನವನ್ನು ಉದ್ಘಾಟಿಸಿ ರೈತರಿಗಾಗಿ ಕೃಷಿ ಇಲಾಖೆಯಲ್ಲಿ ನೂತನವಾಗಿ ಸೆಕಂಡರಿ ಅಗ್ರಿಕಲ್ಚರ್ ರಾಜ್ಯ ದೇಶದಲ್ಲಿಯೇ ಪ್ರಥಮವಾಗಿ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಮ್ಮ ಸರಕಾರವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಮಕ್ಕಳಿಗೆ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಅದೇ ರೀತಿಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ರೈತರಿಗಾಗಿ ನಿರ್ದೇಶನಾಲಯವನ್ನು ಪಾರಂಭಿಸಲಿದೆ ಎಂದು ಹೇಳಿದರು.

ನಮ್ಮ ಸರಕಾರ ಕೇವಲ ತಾಲೂಕು ಕಚೇರಿಗೆ ಸೀಮಿತವಾಗಿಲ್ಲ. ಪ್ರತಿಯೊಂದು ಮನೆಗೂ ಸರಕಾರ ಸ್ಪಂದಿಸುತ್ತದೆ. 30 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳು ಜನಸೇವಕ ಯೋಜನೆಯ ಮೂಲಕ ಪ್ರತಿ ಮನೆಯನ್ನು ತಲುಪಲಿದೆ, ಮಾತ್ರವಲ್ಲದೆ ಜನವರಿ 26 ರಿಂದ ಜನಸೇವಕ ಪ್ರಾರಂಭವಾಗಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror