ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ತಾಲ್ಲೂಕು ಆಡಳಿತ ಭವನವನ್ನು ಉದ್ಘಾಟಿಸಿ ರೈತರಿಗಾಗಿ ಕೃಷಿ ಇಲಾಖೆಯಲ್ಲಿ ನೂತನವಾಗಿ ಸೆಕಂಡರಿ ಅಗ್ರಿಕಲ್ಚರ್ ರಾಜ್ಯ ದೇಶದಲ್ಲಿಯೇ ಪ್ರಥಮವಾಗಿ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಮ್ಮ ಸರಕಾರವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಮಕ್ಕಳಿಗೆ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಅದೇ ರೀತಿಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ರೈತರಿಗಾಗಿ ನಿರ್ದೇಶನಾಲಯವನ್ನು ಪಾರಂಭಿಸಲಿದೆ ಎಂದು ಹೇಳಿದರು.
ನಮ್ಮ ಸರಕಾರ ಕೇವಲ ತಾಲೂಕು ಕಚೇರಿಗೆ ಸೀಮಿತವಾಗಿಲ್ಲ. ಪ್ರತಿಯೊಂದು ಮನೆಗೂ ಸರಕಾರ ಸ್ಪಂದಿಸುತ್ತದೆ. 30 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳು ಜನಸೇವಕ ಯೋಜನೆಯ ಮೂಲಕ ಪ್ರತಿ ಮನೆಯನ್ನು ತಲುಪಲಿದೆ, ಮಾತ್ರವಲ್ಲದೆ ಜನವರಿ 26 ರಿಂದ ಜನಸೇವಕ ಪ್ರಾರಂಭವಾಗಲಿದೆ ಎಂದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…