ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ತಾಲ್ಲೂಕು ಆಡಳಿತ ಭವನವನ್ನು ಉದ್ಘಾಟಿಸಿ ರೈತರಿಗಾಗಿ ಕೃಷಿ ಇಲಾಖೆಯಲ್ಲಿ ನೂತನವಾಗಿ ಸೆಕಂಡರಿ ಅಗ್ರಿಕಲ್ಚರ್ ರಾಜ್ಯ ದೇಶದಲ್ಲಿಯೇ ಪ್ರಥಮವಾಗಿ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಮ್ಮ ಸರಕಾರವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಮಕ್ಕಳಿಗೆ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಅದೇ ರೀತಿಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ರೈತರಿಗಾಗಿ ನಿರ್ದೇಶನಾಲಯವನ್ನು ಪಾರಂಭಿಸಲಿದೆ ಎಂದು ಹೇಳಿದರು.
ನಮ್ಮ ಸರಕಾರ ಕೇವಲ ತಾಲೂಕು ಕಚೇರಿಗೆ ಸೀಮಿತವಾಗಿಲ್ಲ. ಪ್ರತಿಯೊಂದು ಮನೆಗೂ ಸರಕಾರ ಸ್ಪಂದಿಸುತ್ತದೆ. 30 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳು ಜನಸೇವಕ ಯೋಜನೆಯ ಮೂಲಕ ಪ್ರತಿ ಮನೆಯನ್ನು ತಲುಪಲಿದೆ, ಮಾತ್ರವಲ್ಲದೆ ಜನವರಿ 26 ರಿಂದ ಜನಸೇವಕ ಪ್ರಾರಂಭವಾಗಲಿದೆ ಎಂದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…