ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ತಾಲ್ಲೂಕು ಆಡಳಿತ ಭವನವನ್ನು ಉದ್ಘಾಟಿಸಿ ರೈತರಿಗಾಗಿ ಕೃಷಿ ಇಲಾಖೆಯಲ್ಲಿ ನೂತನವಾಗಿ ಸೆಕಂಡರಿ ಅಗ್ರಿಕಲ್ಚರ್ ರಾಜ್ಯ ದೇಶದಲ್ಲಿಯೇ ಪ್ರಥಮವಾಗಿ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಮ್ಮ ಸರಕಾರವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಮಕ್ಕಳಿಗೆ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಅದೇ ರೀತಿಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ರೈತರಿಗಾಗಿ ನಿರ್ದೇಶನಾಲಯವನ್ನು ಪಾರಂಭಿಸಲಿದೆ ಎಂದು ಹೇಳಿದರು.
ನಮ್ಮ ಸರಕಾರ ಕೇವಲ ತಾಲೂಕು ಕಚೇರಿಗೆ ಸೀಮಿತವಾಗಿಲ್ಲ. ಪ್ರತಿಯೊಂದು ಮನೆಗೂ ಸರಕಾರ ಸ್ಪಂದಿಸುತ್ತದೆ. 30 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳು ಜನಸೇವಕ ಯೋಜನೆಯ ಮೂಲಕ ಪ್ರತಿ ಮನೆಯನ್ನು ತಲುಪಲಿದೆ, ಮಾತ್ರವಲ್ಲದೆ ಜನವರಿ 26 ರಿಂದ ಜನಸೇವಕ ಪ್ರಾರಂಭವಾಗಲಿದೆ ಎಂದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…