ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ತಾಲ್ಲೂಕು ಆಡಳಿತ ಭವನವನ್ನು ಉದ್ಘಾಟಿಸಿ ರೈತರಿಗಾಗಿ ಕೃಷಿ ಇಲಾಖೆಯಲ್ಲಿ ನೂತನವಾಗಿ ಸೆಕಂಡರಿ ಅಗ್ರಿಕಲ್ಚರ್ ರಾಜ್ಯ ದೇಶದಲ್ಲಿಯೇ ಪ್ರಥಮವಾಗಿ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಮ್ಮ ಸರಕಾರವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಮಕ್ಕಳಿಗೆ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ ನೀಡುವ ಯೋಜನೆಯನ್ನು ಪ್ರಾರಂಭಿಸಿದೆ. ಅದೇ ರೀತಿಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ರೈತರಿಗಾಗಿ ನಿರ್ದೇಶನಾಲಯವನ್ನು ಪಾರಂಭಿಸಲಿದೆ ಎಂದು ಹೇಳಿದರು.
ನಮ್ಮ ಸರಕಾರ ಕೇವಲ ತಾಲೂಕು ಕಚೇರಿಗೆ ಸೀಮಿತವಾಗಿಲ್ಲ. ಪ್ರತಿಯೊಂದು ಮನೆಗೂ ಸರಕಾರ ಸ್ಪಂದಿಸುತ್ತದೆ. 30 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳು ಜನಸೇವಕ ಯೋಜನೆಯ ಮೂಲಕ ಪ್ರತಿ ಮನೆಯನ್ನು ತಲುಪಲಿದೆ, ಮಾತ್ರವಲ್ಲದೆ ಜನವರಿ 26 ರಿಂದ ಜನಸೇವಕ ಪ್ರಾರಂಭವಾಗಲಿದೆ ಎಂದರು.
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…